ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
ಯೋನ
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
3
  • 1
  • 2
  • 3
  • 4
1 ಕರ್ತನ ವಾಕ್ಯವು ಎರಡನೇ ಸಾರಿ ಯೋನನಿಗೆ ಉಂಟಾಯಿತು,
2 ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.
3 ಹೀಗೆ ಯೋನನು ಎದ್ದು ಕರ್ತನ ವಾಕ್ಯದ ಪ್ರಕಾರ ನಿನೆವೆಗೆ ಹೋದನು; ಆ ನಿನೆವೆಯು ಮೂರು ದಿವಸದ ಪ್ರಯಾಣವಾದ ಮಹಾದೊಡ್ಡ ಪಟ್ಟಣ ವಾಗಿತ್ತು.
4 ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು.
5 ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
6 ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
7 ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ;
8 ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ.
9 ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.
10 ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
‹ ›
© 2025 DailyManna.co.in. All rights reserved.