ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
ಙ್ಞಾನೋಕ್ತಿಗಳು
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
13
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • 31
1 ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
2 ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು.
3 ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
4 ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
5 ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು.
6 ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
7 ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.
8 ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
9 ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
10 ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
11 ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.
12 ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.
13 ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
14 ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ.
15 ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ.
16 ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.
17 ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
18 ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
19 ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.
20 ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
21 ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.
22 ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
23 ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.
24 ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.
25 ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
‹ ›
© 2025 DailyManna.co.in. All rights reserved.