ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
ಙ್ಞಾನೋಕ್ತಿಗಳು
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
18
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • 31
1 ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
2 ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.
3 ದುಷ್ಟನು ಬಂದಾಗ ತಾತ್ಸಾರವೂ ಅವಮಾನದೊಂದಿಗೆ ನಿಂದೆಯೂ ಬರುತ್ತವೆ.
4 ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
5 ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
6 ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
7 ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
8 ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
9 ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
10 ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
11 ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
12 ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
13 ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
14 ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
15 ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
16 ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
17 ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.
18 ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;
19 ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
20 ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.
21 ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
22 ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
23 ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.
24 ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
‹ ›
© 2025 DailyManna.co.in. All rights reserved.